ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು.
ನಟ ದರ್ಶನ್ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರೇಣುಕಾಸ್ವಾಮಿ ಅವರ ಪೋಷಕರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಸಿಎಂ ಬೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇನುಕಾಸ್ವಾಮಿ ತಂದೆ, ಮುಖ್ಯಮಂತ್ರಿಗಳು ನಮಗೆ ಧೈರ್ಯ ನೀಡಿದ್ದಾರೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನಮ್ಮ ಸೊಸಯ ಜಿವನೋಪಾಯದ ದೃಷ್ಠಿಯಿಂದ ಒಂದು ಖಾಯಂ ಸರ್ಕಾರಿ ನೌಕರಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ದಾಖಲೆಗಳನ್ನು ನೀಡಿ, ಅದರ ಆಧಾರದ ಮೇಲೆ ನಮ್ಮ ಸೊಸೆಗೆ ಕೆಲಸ ನೀಡುವುದಾಗಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…