ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು.
ನಟ ದರ್ಶನ್ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರೇಣುಕಾಸ್ವಾಮಿ ಅವರ ಪೋಷಕರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಸಿಎಂ ಬೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇನುಕಾಸ್ವಾಮಿ ತಂದೆ, ಮುಖ್ಯಮಂತ್ರಿಗಳು ನಮಗೆ ಧೈರ್ಯ ನೀಡಿದ್ದಾರೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನಮ್ಮ ಸೊಸಯ ಜಿವನೋಪಾಯದ ದೃಷ್ಠಿಯಿಂದ ಒಂದು ಖಾಯಂ ಸರ್ಕಾರಿ ನೌಕರಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ದಾಖಲೆಗಳನ್ನು ನೀಡಿ, ಅದರ ಆಧಾರದ ಮೇಲೆ ನಮ್ಮ ಸೊಸೆಗೆ ಕೆಲಸ ನೀಡುವುದಾಗಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…