ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಇಂದು ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದಿದ್ದ ದರ್ಶನ್ ಪರ ವಕೀಲರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣದ ವಿಚಾರವಾಗಿ ದರ್ಶನ್ ಅವರೊಂದಿಗೆ ಚರ್ಚಿಸಲಾಗಿದೆ. ನಾವು ಆರೋಪ ಪಟ್ಟಿ ಓದುತ್ತಿದ್ದೇವೆ. ದರ್ಶನ್ ಈಗಲೇ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…