ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ ಹಾಕಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದು.
ಅವುಗಳು ಈ ಕೆಳಕಂಡಂತಿವೆ.
1. ಗುರಿ-ಒಲಿಂಪಿಕ್ ಪದಕ ಯೋಜನೆ: 60 ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ.
2. ಕ್ರೀಡಾಂಗಣ ನಿರ್ಮಾಣ: 20 ಎಕರೆ ನವೀಕರಿಸುವ ಯೋಜನೆ.
3. ಕ್ರೀಡಾಂಗಣ ಅಭಿವೃದ್ಧಿ: ದಕ್ಷಿಣ ಕನ್ನಡ ಮತ್ತು ಉಡುಪಿ 6 ಕೋಟಿ.
4. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ: 12 ತಾಲ್ಲೂಕುಗಳಿಗೆ 12 ಕೋಟಿ ರೂ.
5. ಕ್ರೀಡಾ ರೇಂಜ್ ನಿರ್ಮಾಣ: 3 ವರ್ಷಗಳಲ್ಲಿ 3 ಕೋಟಿ ವೆಚ್ಚ.
6. ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: 2 ಕೋಟಿ ರೂ. ಮೀಸಲು.
7. ಕೋಡಿಗೆ ಕ್ರೀಡಾ ಶಾಲೆ: 3 ಕೋಟಿ ರೂ. ಉನ್ನತೀಕರಣ.
8. ಯಾದಗಿರಿಯ ಕ್ರೀಡಾ ವಸತಿ ಶಾಲೆ: 10 ಕೋಟಿ ರೂ. ಪ್ರಾರಂಭ.
9. ಕ್ರೀಡಾ ವಿಜ್ಞಾನ ಕೇಂದ್ರ: ಮೈಸೂರು, ಬೆಳಗಾವಿ 7 ಕೋಟಿ.
10. ಈಜು ಕೊಳಗಳು ನವೀಕರಣ: 2 ಕೋಟಿ ರೂ. ನಿರ್ಮಾಣ.
11. ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ: 15% ಮತ್ತು 25% ವಿನಾಯಿತಿ.
12. ಆಟದ ಮೈದಾನ ನಿರ್ಮಾಣ: 100 ಶಾಲೆಗೆ 5 ಲಕ್ಷ ರೂ.
13. ನಿವೃತ್ತಿ ಕ್ರೀಡಾಪಟುಗಳ ಮಾಸಾಶನ ಹೆಚ್ಚಣೆ: 6,000, 5,000, 4,500 ರೂ.
14. ಪದಕ ವಿಜೇತರಿಗೆ ಮಾರ್ಗದರ್ಶನ: 1.ಒಲಿಂಪಿಕ್ಸ್, ಕಾಮನ್ವೆಲ್ತ್, ಏಷಿಯನ್.
15. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಅಭಿವೃದ್ಧಿಗೆ 6 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…