ರಾಜ್ಯ

ಕರ್ನಾಟಕ ಬಜೆಟ್‌| ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್‌ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ ಹಾಕಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದು.

ಅವುಗಳು ಈ ಕೆಳಕಂಡಂತಿವೆ.

1. ಗುರಿ-ಒಲಿಂಪಿಕ್ ಪದಕ ಯೋಜನೆ: 60 ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ.
2. ಕ್ರೀಡಾಂಗಣ ನಿರ್ಮಾಣ: 20 ಎಕರೆ ನವೀಕರಿಸುವ ಯೋಜನೆ.
3. ಕ್ರೀಡಾಂಗಣ ಅಭಿವೃದ್ಧಿ: ದಕ್ಷಿಣ ಕನ್ನಡ ಮತ್ತು ಉಡುಪಿ 6 ಕೋಟಿ.
4. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ: 12 ತಾಲ್ಲೂಕುಗಳಿಗೆ 12 ಕೋಟಿ ರೂ.
5. ಕ್ರೀಡಾ ರೇಂಜ್ ನಿರ್ಮಾಣ: 3 ವರ್ಷಗಳಲ್ಲಿ 3 ಕೋಟಿ ವೆಚ್ಚ.
6. ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: 2 ಕೋಟಿ ರೂ. ಮೀಸಲು.
7. ಕೋಡಿಗೆ ಕ್ರೀಡಾ ಶಾಲೆ: 3 ಕೋಟಿ ರೂ. ಉನ್ನತೀಕರಣ.
8. ಯಾದಗಿರಿಯ ಕ್ರೀಡಾ ವಸತಿ ಶಾಲೆ: 10 ಕೋಟಿ ರೂ. ಪ್ರಾರಂಭ.
9. ಕ್ರೀಡಾ ವಿಜ್ಞಾನ ಕೇಂದ್ರ: ಮೈಸೂರು, ಬೆಳಗಾವಿ 7 ಕೋಟಿ.
10. ಈಜು ಕೊಳಗಳು ನವೀಕರಣ: 2 ಕೋಟಿ ರೂ. ನಿರ್ಮಾಣ.
11. ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ: 15% ಮತ್ತು 25% ವಿನಾಯಿತಿ.
12. ಆಟದ ಮೈದಾನ ನಿರ್ಮಾಣ: 100 ಶಾಲೆಗೆ 5 ಲಕ್ಷ ರೂ.
13. ನಿವೃತ್ತಿ ಕ್ರೀಡಾಪಟುಗಳ ಮಾಸಾಶನ ಹೆಚ್ಚಣೆ: 6,000, 5,000, 4,500 ರೂ.
14. ಪದಕ ವಿಜೇತರಿಗೆ ಮಾರ್ಗದರ್ಶನ: 1.ಒಲಿಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್.
15. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಅಭಿವೃದ್ಧಿಗೆ 6 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

3 mins ago

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ…

16 mins ago

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

28 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

46 mins ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

55 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

1 hour ago