ರಾಜ್ಯ

ಕರ್ನಾಟಕ ಬಜೆಟ್‌| ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್‌ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ ಹಾಕಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದು.

ಅವುಗಳು ಈ ಕೆಳಕಂಡಂತಿವೆ.

1. ಗುರಿ-ಒಲಿಂಪಿಕ್ ಪದಕ ಯೋಜನೆ: 60 ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ.
2. ಕ್ರೀಡಾಂಗಣ ನಿರ್ಮಾಣ: 20 ಎಕರೆ ನವೀಕರಿಸುವ ಯೋಜನೆ.
3. ಕ್ರೀಡಾಂಗಣ ಅಭಿವೃದ್ಧಿ: ದಕ್ಷಿಣ ಕನ್ನಡ ಮತ್ತು ಉಡುಪಿ 6 ಕೋಟಿ.
4. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ: 12 ತಾಲ್ಲೂಕುಗಳಿಗೆ 12 ಕೋಟಿ ರೂ.
5. ಕ್ರೀಡಾ ರೇಂಜ್ ನಿರ್ಮಾಣ: 3 ವರ್ಷಗಳಲ್ಲಿ 3 ಕೋಟಿ ವೆಚ್ಚ.
6. ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: 2 ಕೋಟಿ ರೂ. ಮೀಸಲು.
7. ಕೋಡಿಗೆ ಕ್ರೀಡಾ ಶಾಲೆ: 3 ಕೋಟಿ ರೂ. ಉನ್ನತೀಕರಣ.
8. ಯಾದಗಿರಿಯ ಕ್ರೀಡಾ ವಸತಿ ಶಾಲೆ: 10 ಕೋಟಿ ರೂ. ಪ್ರಾರಂಭ.
9. ಕ್ರೀಡಾ ವಿಜ್ಞಾನ ಕೇಂದ್ರ: ಮೈಸೂರು, ಬೆಳಗಾವಿ 7 ಕೋಟಿ.
10. ಈಜು ಕೊಳಗಳು ನವೀಕರಣ: 2 ಕೋಟಿ ರೂ. ನಿರ್ಮಾಣ.
11. ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ: 15% ಮತ್ತು 25% ವಿನಾಯಿತಿ.
12. ಆಟದ ಮೈದಾನ ನಿರ್ಮಾಣ: 100 ಶಾಲೆಗೆ 5 ಲಕ್ಷ ರೂ.
13. ನಿವೃತ್ತಿ ಕ್ರೀಡಾಪಟುಗಳ ಮಾಸಾಶನ ಹೆಚ್ಚಣೆ: 6,000, 5,000, 4,500 ರೂ.
14. ಪದಕ ವಿಜೇತರಿಗೆ ಮಾರ್ಗದರ್ಶನ: 1.ಒಲಿಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್.
15. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಅಭಿವೃದ್ಧಿಗೆ 6 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

21 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

21 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

21 hours ago