ರಾಜ್ಯ

ಹಠಾತ್‌ ಹೃದಯಾಘಾತ ಸಂಭವಿಸಲು ಇವುಗಳೇ ಪ್ರಮುಖ ಕಾರಣ: ತಜ್ಞರಿಂದ ವರದಿ

ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ.

ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ ಅತಿಯಾದ ತೂಕ, ರೆಡ್ ಮೀಟ್, ಮದ್ಯಪಾನ, ಧೂಮಪಾನ ಮತ್ತು ಪಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರುವುದೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. ಈ ಬಗ್ಗೆ ಅಳವಾದ ಅಧ್ಯಯನ ನಡೆಸಲಿ ತಾಂತ್ರಿಕ ಸಮಿತಿ ನಿರ್ಧರಿಸಿದೆ.

ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿತ್ತು. ಹೀಗಾಗಿ, ಸಾವಿಗೆ ಕಾರಣ ಏನು ಎನ್ನುವುದನ್ನು ತಿಳಿಯಲು ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ ವರದಿ ನೀಡುವಂತೆ 12 ಜನ ತಜ್ಞರ ಸಮಿತಿಗೆ ಸರ್ಕಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಾಥಮಿಕ ವರದಿಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.

ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧಪಡಿಸಿರುವ ಜಯದೇವ ತಜ್ಞರು ತಾಂತ್ರಿಕ ಸಮಿತಿಯ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅತಿಯಾದ ತೂಕ, ಧೂಮಪಾನ ಮತ್ತು ಪಾಸ್ಟ್ ಫುಡ್ ಆಹಾರ ಸೇವನೆಯಿಂದ ಸಡನ್ ಡೆತ್ ಸಂಭವಿಸುತ್ತಿದೆ. ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅನುವಂಶೀಯತೆ ಹೃದಯಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

8 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

9 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

9 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

10 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

10 hours ago