ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಪ್ರಸ್ತಾಪಿಸಿದರು.
ಇದನ್ನು ಓದಿ: ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್ಡಿಕೆ ಸವಾಲು
ಇದಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ. ಖಾಲಿ ಹುದ್ದೆಗಳ ಕುರಿತು ಮಾಹಿತಿ ಸಂಗ್ರಹಿಸುವ ಕೆಲಸ ಆಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಶಿಕ್ಷಕರ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಎಂಎಲ್ಸಿ ವಿ.ಎಸ್.ಸಂಜನೂರು ಅವರು, ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆ ಭರ್ತಿಗೆ ಅನುಮತಿ ಕೊಟ್ಟಿಲ್ಲ. 1600 ಅನುದಾನಿತ ಶಿಕ್ಷಕರ ಭರ್ತಿಗೆ ಅನುಮತಿ ಕೊಡಿ ಎಂದು ಮನವಿ ಮಾಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…