ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣನದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಆರೋಪಿ ನಂ2 ಎಂದು ಪರಿಗಣಿಸಿ ಪೊಲೀಸರು ಬಂಧಿಸಿದ್ದಾರೆ.
ಬಂಧನದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಇದೀಗ ದರ್ಶನ್ ಸೇರಿ 13ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟ್ಡಿಗೆ ನೀಡಲಾಗಿದೆ. ಒಂದು ವೇಳೆ ಈ ಪ್ರಕರಣದಲ್ಲಿ ದರ್ಶನ್ ಅಪರಾಧಿ ಎಂದು ಸಾಬೀತಾದರೇ ಶಿಕ್ಷೆ ಏನು ಎಂಬುದು ಎಲ್ಲರಲ್ಲೂ ಮೂಡಿರುವ ಪ್ರಶ್ನೆಯಾಗಿದೆ.
ಒಂದು ವೇಳೆ ನಟ ದರ್ಶನ್ ಈ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದರೆ, ಪ್ರಕರಣದಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದರೆ, ಸೆಕ್ಷನ್ 302, ಸಾಕ್ಷಿ ನಾಶಕ್ಕಾಗಿ ಸೆಕ್ಷನ್ 201 ಮತ್ತು ಕಿಡ್ನಾಪ್ ಕೇಸ್ ಬುಕ್ ಮಾಡಲಾಗುತ್ತದೆ.
ಒಂದು ವೇಳೆ ದರ್ಶನ್ ಸೂಚನೆ ಮೇರೆಗೆ ಈ ಕೃತ್ಯ ನಡೆದಿದ್ದರೆ 120ಬಿ ಪ್ರಕರಣ ದಾಖಲು ಮಾಡಲಾಗುತ್ತದೆ. ಸೆಕ್ಷನ್ 120ಬಿ ದಾಖಲಾದಲ್ಲಿ ಸೆಕ್ಷನ್ 302 ಅಪರಾಧಿಗೆ ನೀಡುವ ಶಿಕ್ಷೆಯನ್ನೇ ನೀಡುವ ಸಾಧ್ಯತೆ ಇರುತ್ತದೆ. ಉದಾಹರಣೆಗೆ ಜೀವಾವಧಿ ಅಥವ ಮರಣದಂಡನೆ ವಿಧಿಸುವ ಸಾಧ್ಯತೆ ಇರುತ್ತದೆ.
ಆದರೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಯಾವ ಶಿಕ್ಷೆ ನೀಡಲಾಗುತ್ತದೆ ಎಂದು ಈಗಲೇ ಹೇಳಲು ಸಾಧ್ಯವಾಗುವುದಿಲ್ಲ ಎಂದು ವಕೀಲರು
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…