ರಾಜ್ಯ

ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ : ಸಿದ್ದರಾಮಯ್ಯ ನಂತರ ಅಹಿಂದ ನಾಯಕತ್ವ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಸಮರ್ಥರಾಗಿದ್ದಾರೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರಿ ಕರ್ನಾಟಕದಲ್ಲಿ ರಾಜ್ಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ನವೆಂಬರ್‌ ಮೊದಲ ದಿನಕ್ಕೆ ಇನ್ನೇನು ಕೆಲವೇ ದಿನಕ್ಕೂ ಮುನ್ನವೇ ನವೆಂಬರ್‌ ಕ್ರಾಂತಿ ಬಗ್ಗೆ ಭಾರಿ ಪೈಪೋಟಿ ಜೋರಾಗಿದೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯತೀಂಂದ್ರ ಸಿದ್ದರಾಮಯ್ಯನವರು ಅಹಿಂದ ನಾಯಕತ್ವದ ಬಗ್ಗೆ ಮಾತನಾಡಿದ್ದು, ಸಿಎಂ, ಡಿಸಿಎಂ ಬದಲಾವಣೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಅಲ್ಲ. ಪಕ್ಷವೇ ಬೇರೆ, ಅಹಿಂದ ಸಂಘಟನೆಯೇ ಬೇರೆ. ಸಿಎಂ ಸ್ಥಾನಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಯತೀಂದ್ರ ಹೇಳಿಕೆಯಲ್ಲಿ ತಪ್ಪೇನಿದೆ?
ಯತೀಂದ್ರ ಅವರು ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರ ದಾರಿಯಲ್ಲೇ ಹೋಗ್ತಾರೆ ಸತೀಶ್ ಅಂತ ಹೇಳಿದ್ದಾರೆ ಅಹಿಂದ ಪ್ರಾರಂಭ ಆದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಅವರು ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

4 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

4 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

4 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

5 hours ago