ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ ಖಾಲಿ, ಆರೋಗ್ಯ ಇಲಾಖೆಯಲ್ಲಿ 37 ಸಾವಿರ ಹುದ್ದೆ ಖಾಲಿ, ಕಂದಾಯ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿಯಾಗಿವೆ.
ಇದನ್ನು ಓದಿ: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಪ್ರವಾಸ
ಇವುಗಳನ್ನು ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿರುವುದು ವಚನಭ್ರಷ್ಟ ಸರ್ಕಾರ ಎಂಬುದು ಮತ್ತೊಮ್ಮೆ ಬಯಲಾಗಿದೆ. ಸರ್ಕಾರಿ ಕೆಲಸ ಕೇಳಿದ ಉದ್ಯೋಗಾಕಾಂಕ್ಷಿಗಳಿಗೆ ಸುಳ್ಳು ಬುರುಕ ಸಿದ್ದರಾಮಯ್ಯನವರ ಸರ್ಕಾರ ಕೊಟ್ಟಿದ್ದು ಬರೀ ಲಾಠಿ ಏಟು ಮಾತ್ರ. ಸಿದ್ದರಾಮಯ್ಯನವರೇ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…