ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ ಖಾಲಿ, ಆರೋಗ್ಯ ಇಲಾಖೆಯಲ್ಲಿ 37 ಸಾವಿರ ಹುದ್ದೆ ಖಾಲಿ, ಕಂದಾಯ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿಯಾಗಿವೆ.
ಇದನ್ನು ಓದಿ: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಪ್ರವಾಸ
ಇವುಗಳನ್ನು ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿರುವುದು ವಚನಭ್ರಷ್ಟ ಸರ್ಕಾರ ಎಂಬುದು ಮತ್ತೊಮ್ಮೆ ಬಯಲಾಗಿದೆ. ಸರ್ಕಾರಿ ಕೆಲಸ ಕೇಳಿದ ಉದ್ಯೋಗಾಕಾಂಕ್ಷಿಗಳಿಗೆ ಸುಳ್ಳು ಬುರುಕ ಸಿದ್ದರಾಮಯ್ಯನವರ ಸರ್ಕಾರ ಕೊಟ್ಟಿದ್ದು ಬರೀ ಲಾಠಿ ಏಟು ಮಾತ್ರ. ಸಿದ್ದರಾಮಯ್ಯನವರೇ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…