ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ ಖಾಲಿ, ಆರೋಗ್ಯ ಇಲಾಖೆಯಲ್ಲಿ 37 ಸಾವಿರ ಹುದ್ದೆ ಖಾಲಿ, ಕಂದಾಯ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿಯಾಗಿವೆ.
ಇದನ್ನು ಓದಿ: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಪ್ರವಾಸ
ಇವುಗಳನ್ನು ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿರುವುದು ವಚನಭ್ರಷ್ಟ ಸರ್ಕಾರ ಎಂಬುದು ಮತ್ತೊಮ್ಮೆ ಬಯಲಾಗಿದೆ. ಸರ್ಕಾರಿ ಕೆಲಸ ಕೇಳಿದ ಉದ್ಯೋಗಾಕಾಂಕ್ಷಿಗಳಿಗೆ ಸುಳ್ಳು ಬುರುಕ ಸಿದ್ದರಾಮಯ್ಯನವರ ಸರ್ಕಾರ ಕೊಟ್ಟಿದ್ದು ಬರೀ ಲಾಠಿ ಏಟು ಮಾತ್ರ. ಸಿದ್ದರಾಮಯ್ಯನವರೇ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…