ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ ಖಾಲಿ, ಆರೋಗ್ಯ ಇಲಾಖೆಯಲ್ಲಿ 37 ಸಾವಿರ ಹುದ್ದೆ ಖಾಲಿ, ಕಂದಾಯ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿ, ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ಹುದ್ದೆ ಖಾಲಿಯಾಗಿವೆ.
ಇದನ್ನು ಓದಿ: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಪ್ರವಾಸ
ಇವುಗಳನ್ನು ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿರುವುದು ವಚನಭ್ರಷ್ಟ ಸರ್ಕಾರ ಎಂಬುದು ಮತ್ತೊಮ್ಮೆ ಬಯಲಾಗಿದೆ. ಸರ್ಕಾರಿ ಕೆಲಸ ಕೇಳಿದ ಉದ್ಯೋಗಾಕಾಂಕ್ಷಿಗಳಿಗೆ ಸುಳ್ಳು ಬುರುಕ ಸಿದ್ದರಾಮಯ್ಯನವರ ಸರ್ಕಾರ ಕೊಟ್ಟಿದ್ದು ಬರೀ ಲಾಠಿ ಏಟು ಮಾತ್ರ. ಸಿದ್ದರಾಮಯ್ಯನವರೇ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…