ಬೆಂಗಳೂರು: ನಾನು ಒಕ್ಕಲಿಗ ನಾಯಕನೆಂದು ಎಲ್ಲಿ ಹೇಳಿದ್ದೇನೆ, ನನ್ನ ಮುಂದೆ ಕನಕಪುರದಲ್ಲಿ ಡಿಚ್ಚಿ ಹೊಡಿತಿನೆಂದು ಬಂದು ನಿಂತರಲ್ಲಾ ಡೆಪಾಸಿಟ್ ಬಂತಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ವಿಕಾಸಸೌಧದಲ್ಲಿ ಇಂದು(ನ.25) ಆರ್.ಅಶೋಕ್ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನ ಯಾವತ್ತು ನಾಯಕನೆಂದು ಹೇಳಿದ್ದೆ? ಕನಕಪುರ ಕ್ಷೇತ್ರದಲ್ಲಿ ಕಂದಾಯ ಸಚಿವರಾಗಿ ಬಂದು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಾಗ ಎಷ್ಟು ಡೆಪಾಸಿಟ್ ತಂಗೋಡ್ಯಪ್ಪ, ನನ್ನ ಮೇಲೆ ಕುಸ್ತಿ ಮಾಡುತ್ತೇನೆಂದು ಹೇಳಿದ್ದೆ. ಆದರೆ ಆ ಕ್ಷೇತ್ರದಲ್ಲಿ ನಿನಗೆ ಎಷ್ಟು ಮತಗಳು ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
ತಮ್ಮ ಚುನಾವಣೆಯಲ್ಲಿ ಸೋತಿದ್ದಾನೆ ನಿಜ. ಆದರೆ ಸೋಲಿಸಿದ ಕೊಂಡಿಗಳು ಒಂದೊಂದೆ ಕಳಚಿ ಹೋಗಿವೆ. ರಾಜರಾಜೇಶ್ವರಿ ನಗರ ಹಾಗೂ ಚನ್ನಪಟ್ಟಣದಲ್ಲಿ ಏನೆಲ್ಲಾ ಆಯಿತು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಇತಿಹಾಸಗಳನ್ನು ನಾನು ಹೇಳೋಕೆ ಹೋಗಲ್ಲ . ನನಗೂ ಪಾಲಿಟಿಕ್ಸ್ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…