ಬೆಂಗಳೂರು: ನೋಂದಣಿಯಾಗದ ಆರ್ಎಸ್ಎಸ್ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ನವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ, ಹೊರ ದೇಶಗಳಿಂದ ದೇಣಿಗೆ ಬರುತ್ತಿದೆಯಾ ಎಂದು ಮಾಹಿತಿ ನೀಡಲಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂದು ಎಣಿಸಿ ಲೆಕ್ಕ ಇಡಲಾಗುತ್ತದೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಬಳಸಲಾಗುತ್ತದೆ. ಆದರೆ ಆರ್ಎಸ್ಎಸ್ಗೆ ಕೊಡುವ ದೇಣಿಗೆ ಬಗ್ಗೆ ಯಾವುದೇ ಲಕ್ಕವಿಲ್ಲ. ಹಾಗಾದರೆ ಆರ್ಎಸ್ಎಸ್ ದೇವಸ್ಥಾನ ಹಾಗೂ ದೇವರಿಗಿಂತ ದೊಡ್ಡದಾ ಎಂದು ಪ್ರಶ್ನೆ ಮಾಡಿದರು.
ಮುಂದುವರಿದು ಮಾತನಾಡಿದ ಅವರು, ಮೊದಲು ಆರ್ಎಸ್ಎಸ್ಗೆ ಬರುವ ದೇಣಿಗೆ ಮೂಲಗಳು ಯಾವುವು? ಯಾವ ಕಾರಣಕ್ಕೆ ದೇಣಿಗೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಡಲಿ ಎಂದು ಆಗ್ರಹಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…