ಬೆಂಗಳೂರು : ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದನ್ನ ಬಿಟ್ಟರೇ ಬೇರೆಯವರ ಮಾತಿಗೆ ಮಾನ್ಯತೆ ಇಲ್ಲ. ಯತೀಂದ್ರ ಹೇಳಿಕೆಗೆ ನಾನು ವಿವರಣೆ ನೀಡುವುದಿಲ್ಲ ಎಂದರು.
ಇದನ್ನು ಓದಿ: ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.ಅಶೋಕ್ ಆಗ್ರಹ
ನಮ್ಮ ಹೈಕಮಾಂಡ್ ಏನ್ ಹೇಳುತ್ತೆ ಅದೇ ಫೈನಲ್. ಸಿಎಂ, ಹೈಕಮಾಂಡ್ ಇದೆ. ಅವರು ನೋಡಿಕೊಳ್ಳುತ್ತಾರೆ. ಕಾಂಗ್ರೆಸ್ ವ್ಯವಸ್ಥೆಗೆ ಯಾರೂ ಕೂಡ ಅನಿವಾರ್ಯವಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಯಾರೂ ಕೂಡ ಅನಿವಾರ್ಯವಲ್ಲ. ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. ಬದಲಾವಣೆ ಎಲ್ಲಿ? ನಾವು ತುಂಬಾ ಕ್ಲಿಯರ್ ಆಗಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…