ರಾಜ್ಯ

ಕಾಂಗ್ರೆಸ್‌ಗೆ ಯಾರು ಅನಿವಾರ್ಯ ಅಲ್ಲ : ಸಚಿವ ಎಚ್‌.ಸಿ ಮಹದೇವಪ್ಪ

ಬೆಂಗಳೂರು : ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದನ್ನ ಬಿಟ್ಟರೇ ಬೇರೆಯವರ ಮಾತಿಗೆ ಮಾನ್ಯತೆ ಇಲ್ಲ. ಯತೀಂದ್ರ ಹೇಳಿಕೆಗೆ ನಾನು ವಿವರಣೆ ನೀಡುವುದಿಲ್ಲ ಎಂದರು.

ಇದನ್ನು ಓದಿ: ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.‌ಅಶೋಕ್‌ ಆಗ್ರಹ

ನಮ್ಮ ಹೈಕಮಾಂಡ್ ಏನ್ ಹೇಳುತ್ತೆ ಅದೇ ಫೈನಲ್. ಸಿಎಂ, ಹೈಕಮಾಂಡ್ ಇದೆ. ಅವರು ನೋಡಿಕೊಳ್ಳುತ್ತಾರೆ. ಕಾಂಗ್ರೆಸ್ ವ್ಯವಸ್ಥೆಗೆ ಯಾರೂ ಕೂಡ ಅನಿವಾರ್ಯವಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಯಾರೂ ಕೂಡ ಅನಿವಾರ್ಯವಲ್ಲ. ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. ಬದಲಾವಣೆ ಎಲ್ಲಿ? ನಾವು ತುಂಬಾ ಕ್ಲಿಯರ್ ಆಗಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

7 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

10 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

13 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

13 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

13 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

13 hours ago