ಬೆಂಗಳೂರು : ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದನ್ನ ಬಿಟ್ಟರೇ ಬೇರೆಯವರ ಮಾತಿಗೆ ಮಾನ್ಯತೆ ಇಲ್ಲ. ಯತೀಂದ್ರ ಹೇಳಿಕೆಗೆ ನಾನು ವಿವರಣೆ ನೀಡುವುದಿಲ್ಲ ಎಂದರು.
ಇದನ್ನು ಓದಿ: ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.ಅಶೋಕ್ ಆಗ್ರಹ
ನಮ್ಮ ಹೈಕಮಾಂಡ್ ಏನ್ ಹೇಳುತ್ತೆ ಅದೇ ಫೈನಲ್. ಸಿಎಂ, ಹೈಕಮಾಂಡ್ ಇದೆ. ಅವರು ನೋಡಿಕೊಳ್ಳುತ್ತಾರೆ. ಕಾಂಗ್ರೆಸ್ ವ್ಯವಸ್ಥೆಗೆ ಯಾರೂ ಕೂಡ ಅನಿವಾರ್ಯವಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಯಾರೂ ಕೂಡ ಅನಿವಾರ್ಯವಲ್ಲ. ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. ಬದಲಾವಣೆ ಎಲ್ಲಿ? ನಾವು ತುಂಬಾ ಕ್ಲಿಯರ್ ಆಗಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…