ಬೆಂಗಳೂರು: ಬುಧವಾರ(ಮೇ.22) ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ನಡೆಸುವ ವೇಳೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಬನಶಂಕರಿಯ ಎರಡನೇ ಹಂತ ನೂರಡಿ ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…