ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ವಿಚಾರದಲ್ಲಿ ಸೋಶಿಯಲ್ ಮೀಡಿಯಾಗಳ ಮೂಲಕ ಆಗಾಗಿ ಸಮರ ಸಾರುತ್ತಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಹೀಗಿರುವಾಗಲೇ ವಿಜಯಲಕ್ಷ್ಮಿಯವರು ನಟ ದರ್ಶನ್ ಅವರನ್ನು ಇನ್ಸ್ಟಾದಲ್ಲಿ ಆನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇನ್ಸ್ಟಾ ಖಾತೆಯ ಡಿಪಿಯನ್ನು ಸಹ ಡಿಲೀಟ್ ಮಾಡಿದ್ದಾರೆ.
ಪವಿತ್ರಾಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಟ ನಡೆಸಿದ್ದಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ದುರಂತ ನಡೆದುಹೋಗಿದೆ. ಈ ಹಿನ್ನಲೆ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕೋಪ ಬಂದಿರುತ್ತೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಜಾರಿದ್ದಾರೆ ಎನ್ನಲಾಗುತ್ತಿದೆ.
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…