ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ವಿಚಾರದಲ್ಲಿ ಸೋಶಿಯಲ್ ಮೀಡಿಯಾಗಳ ಮೂಲಕ ಆಗಾಗಿ ಸಮರ ಸಾರುತ್ತಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಹೀಗಿರುವಾಗಲೇ ವಿಜಯಲಕ್ಷ್ಮಿಯವರು ನಟ ದರ್ಶನ್ ಅವರನ್ನು ಇನ್ಸ್ಟಾದಲ್ಲಿ ಆನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇನ್ಸ್ಟಾ ಖಾತೆಯ ಡಿಪಿಯನ್ನು ಸಹ ಡಿಲೀಟ್ ಮಾಡಿದ್ದಾರೆ.
ಪವಿತ್ರಾಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಟ ನಡೆಸಿದ್ದಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ದುರಂತ ನಡೆದುಹೋಗಿದೆ. ಈ ಹಿನ್ನಲೆ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕೋಪ ಬಂದಿರುತ್ತೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಜಾರಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…