ರಾಜ್ಯ

ನಿಮ್ಮ ಆಸೆಯನ್ನು ನಿರಾಸೆ ಮಾಡುವುದಿಲ್ಲ : ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ನಿಮ್ಮ ಅಸೆಯನ್ನು ನಾನು ನಿರಾಸೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳುವ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯನ್ನು ಕುತಂತ್ರ ರಾಜಕಾರಣದಿಂದ ಸೋಲಿಸಲಾಯಿತು. ಆದರೆ ಆ ಸೋಲನ್ನು ಇಂದಿಗೂ ನಾನು ಒಪ್ಪುವುದಿಲ್ಲ ಎಂದು ಹೇಳಿದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಬಗ್ಗೆ ನಾನು ಕೂಲಂಕುಶವಾಗಿ ಪರಿಶೀಲಿಸಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ಬಳಿಕ, ಯಾವುದೇ ಕಾರಣಕ್ಕು ಪಕ್ಷದ ಕಾರ್ಯಕರ್ತರ ಆಸೆಯನ್ನು ನಿರಾಸೆ ಮಾಡುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

 

andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

51 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

54 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

56 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

58 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

1 hour ago