ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ , ಮುಂದೆಯೂ ಇವರನ್ನೇ ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದರು.
ಬಿ.ವೈ ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನು ಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ.
ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…