ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ನಿಗದಿತ ಗುರುತಿನ ಚೀಟಿಗಳನ್ನು ತೋರಿಸಬೇಕಿತ್ತು.
ಆದರೆ ಈಗ ಗುರುತಿನ ಚೀಟಿಯ ಝರಾಕ್ಸ್ ಪ್ರತಿಯನ್ನು ತೋರಿಸಿ ಪ್ರಯಾಣಿಸಲು ರಾಜ್ಯ ಸಾರಿಗೆ ಸಂಸ್ಥೆ ಅನುಮತಿ ನೀಡಿದೆ.
ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವವರು ಆಧಾರ್ ಕಾರ್ಡ್ ಮೂಲ, ನಕಲು, ಡಿಜಿಲಾಕರ್ನಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.
ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್ ಕಳಿಸಲು ಪ್ರಯತ್ನ ಮಾಡಲಾಗುತ್ತಿದೆ. ಆದರೇ ಯಾವುದೇ ಕಾರಣಕ್ಕೂ ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ.
ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜಿನಲ್ ಪ್ರತಿ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ಪ್ರಯಾಣಿಕರು ನಿರಾಳರಾಗಿದ್ದಾರೆ. ಸರ್ಕಾರದ ಈ ಸೂಚನೆಯನ್ನು ಪಾಲಿಸಲು ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…