ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ನಿಗದಿತ ಗುರುತಿನ ಚೀಟಿಗಳನ್ನು ತೋರಿಸಬೇಕಿತ್ತು.
ಆದರೆ ಈಗ ಗುರುತಿನ ಚೀಟಿಯ ಝರಾಕ್ಸ್ ಪ್ರತಿಯನ್ನು ತೋರಿಸಿ ಪ್ರಯಾಣಿಸಲು ರಾಜ್ಯ ಸಾರಿಗೆ ಸಂಸ್ಥೆ ಅನುಮತಿ ನೀಡಿದೆ.
ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವವರು ಆಧಾರ್ ಕಾರ್ಡ್ ಮೂಲ, ನಕಲು, ಡಿಜಿಲಾಕರ್ನಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.
ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್ ಕಳಿಸಲು ಪ್ರಯತ್ನ ಮಾಡಲಾಗುತ್ತಿದೆ. ಆದರೇ ಯಾವುದೇ ಕಾರಣಕ್ಕೂ ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ.
ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜಿನಲ್ ಪ್ರತಿ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ಪ್ರಯಾಣಿಕರು ನಿರಾಳರಾಗಿದ್ದಾರೆ. ಸರ್ಕಾರದ ಈ ಸೂಚನೆಯನ್ನು ಪಾಲಿಸಲು ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…