ಬೆಂಗಳೂರು: ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ.
ಗಣೇಶ್ ಹಾಗೂ ಶರವಣ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರು ಕೆ.ಆರ್.ಮಾರ್ಕೆಟ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲೆಂದು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ, ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು.
ಬಳಿಕ ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ಇಬ್ಬರು ಕಾಮುಕರನ್ನು ಹೆಡೆಮುರಿ ಕಟ್ಟಿದ್ದಾರೆ.
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…