ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ವಿಧಿವಶರಾಗಿದ್ದಾರೆ.
ಲೀಲಾವತಿ ಬೈಪಾಡಿತ್ತಾಯ ಅರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ, ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಲೀಲಾವತಿ ಬೈಪಾಡಿತ್ತಾಯ ಅವರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾಗಿದ್ದರು.
ಲೀಲಾವತಿ ಬೈಪಾಡಿತ್ತಾಯ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ 2010ರಲ್ಲಿ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತು. 2012ರಲ್ಲಿ ಕರ್ನಾಟಕ ಸರ್ಕಾರ ನೀಡುವ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…