ರಾಜ್ಯ

ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ : ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್‌ ಗೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ.

ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈಗಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್‌ ವೈ ಮೇಲಿತ್ತು. ಈ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪರನ್ನ ಬಂಧಿಸದಂತೆ ಹೈಕೋರ್ಟ್ ಆದೇಶ ಸಹ ಹೊರಡಿಸಿದ್ದರಿಂದ ಬಂಧನ ಭೀತಿಯಿಂದ ಬಿಎಸ್‌ ವೈ ಪಾರಾಗಿದ್ದರು. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು  ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಪೊಲೀಸರು ಸಲ್ಲಿಸಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

24 mins ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

35 mins ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

50 mins ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

57 mins ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

1 hour ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

1 hour ago