ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಇದನ್ನು ಓದಿ : ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ
ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಡುತ್ತಿದೆ. ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಜಾತಿ ಜಾತಿಗೆ, ಧರ್ಮ ಧರ್ಮಗಳಿಗೆ ವೈಯಕ್ತಿಕ ನಿಂದನೆ ಮಾಡುವವರಲ್ಲಿ ಅವರು ಮೊದಲಿಗರು. ಸಂವಿಧಾನದ ಪ್ರಕಾರ ಬಿಜೆಪಿಯವರು ಮೊದಲು ನಡೆದುಕೊಳ್ಳಲಿ. ಸಂವಿಧಾನ ರಕ್ಷಣೆಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…