ರಾಜ್ಯ

ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ: ಎಸ್‌ ಮುನಿಸ್ವಾಮಿ

ಕೋಲಾರ: ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಅವರು ಪಕ್ಷದ ಲಿಮಿಟ್‌ ಮೀರಿ ನಡೆದುಕೊಂಡಿದ್ದಾರೆ. ಆದ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಯಸ್ಸಿಗೆ ಗೌರವ ಕೊಡುತ್ತೇವೆ ಅದನ್ನು ಉಳಿಸಿಕೊಳ್ಳಲಿ. ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ ಎಂದು ತಿರುಗೇಟು ನೀಡಿದರು.

ಯತ್ನಾಳ್‌ ಅವರು ಬಿಜೆಪಿ ನಾಯಕರ ವಿರುದ್ಧ ತಿರುಗಿ ಬೀಳುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ದಿನಕ್ಕೊಂದು ಅಸ್ತ್ರ ನೀಡುತ್ತಿದ್ದಾರೆ. ಬೇಕಾದರೆ ಸಿದ್ದರಾಮಯ್ಯ ವಿರುದ್ಧ ಯತ್ನಾಳ್‌ ಮಾತನಾಡಲಿ ಆಗ ಮೆಚ್ಚುತ್ತೇವೆ. ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ ನಮ್ಮನ್ನೂ ಹಿಂದೂ ಫೈರ್‌ಬ್ರ್ಯಾಂಡ್‌ ಎಂದು ಕರೆಯುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago