ಕೋಲಾರ: ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಪಕ್ಷದ ಲಿಮಿಟ್ ಮೀರಿ ನಡೆದುಕೊಂಡಿದ್ದಾರೆ. ಆದ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಯಸ್ಸಿಗೆ ಗೌರವ ಕೊಡುತ್ತೇವೆ ಅದನ್ನು ಉಳಿಸಿಕೊಳ್ಳಲಿ. ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ ಎಂದು ತಿರುಗೇಟು ನೀಡಿದರು.
ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧ ತಿರುಗಿ ಬೀಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಿನಕ್ಕೊಂದು ಅಸ್ತ್ರ ನೀಡುತ್ತಿದ್ದಾರೆ. ಬೇಕಾದರೆ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಮಾತನಾಡಲಿ ಆಗ ಮೆಚ್ಚುತ್ತೇವೆ. ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ ನಮ್ಮನ್ನೂ ಹಿಂದೂ ಫೈರ್ಬ್ರ್ಯಾಂಡ್ ಎಂದು ಕರೆಯುತ್ತಾರೆ ಎಂದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…