ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಬೇಕಾದಾಗ ಬರುವುದು ಬಿಡುವುದು ಅಲ್ಲ. ನಾವೇ ನಿಜವಾದ ನಿಷ್ಠಾವಂತ ಕಾರ್ಯಕರ್ತರು ನಾವೇ ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ ಎಂದರು.
ಇದನ್ನೂ ಓದಿ: ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ
ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ. ನಾನು ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನಾನು ಮುಖ್ಯಮಂತ್ರಿಗಳ ಕಚೇರಿಗೆ ಹೋಗಿಲ್ಲ ಯಾವ ಮಂತ್ರಿಗಳಿಗೆ ದಯಾಪರರಾಗಿ ಕೇಳಿಕೊಂಡಿಲ್ಲ. ಅದಕ್ಕಾಗಿ ನಾನೇ ವಿರೋಧ ಪಕ್ಷದ ನಾಯಕ ಬೇಕಿದ್ದರೆ ಸ್ಪೀಕರ್ ಪಕ್ಕದಲ್ಲಿ ಒಂದು ಕುರ್ಚಿ ನನಗೆ ಅಲೋಟ್ಮೆಂಟ್ ಮಾಡಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…