ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು ಎಂದು ಡಿಸಿಎಂ ಡಿಕೆಶಿ ಆಗ್ರಹಿಸಿದ್ದಾರೆ.
ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್ಗೂ ಈ ಬಗ್ಗೆ ಮಾಹಿತಿ ರವಾನಿಸಿದ್ದೇನೆ. ಇದು ತೆರಿಗೆ ಇಲಾಖೆಗೆ ಬರುವ ವಿಚಾರ. ಹಾಗಾಗಿ ಇದನ್ನು ಗಂಭೀರವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…