ಬೆಂಗಳೂರು: ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ ಮಾಡಿದೆ. ಈ ನಡುವೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೆ ತಮ್ಮ ಕಚೇರಿಯಲ್ಲಿ ನೀಡುವ ಐಡಿ ಕಾರ್ಡಿನ ಟ್ಯಾಗ್ ನಾಡಧ್ವಜ ಬಾವುಟದ ಬಣ್ಣ ಕಡ್ಡಾಯವಾಗಿರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶದ ಮೇರೆಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಅವರು ಕನ್ನಡ ರಾಜೋತ್ಸವದ ಅಂಗವಾಗಿ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಮ್ಮ ಐಡಿ ಕಾರ್ಡ್ಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣ ಹೊಂದಿರುವ ಟ್ಯಾಗ್ಅನ್ನೇ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…