ಬೆಂಗಳೂರು: ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ ಮಾಡಿದೆ. ಈ ನಡುವೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೆ ತಮ್ಮ ಕಚೇರಿಯಲ್ಲಿ ನೀಡುವ ಐಡಿ ಕಾರ್ಡಿನ ಟ್ಯಾಗ್ ನಾಡಧ್ವಜ ಬಾವುಟದ ಬಣ್ಣ ಕಡ್ಡಾಯವಾಗಿರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶದ ಮೇರೆಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಅವರು ಕನ್ನಡ ರಾಜೋತ್ಸವದ ಅಂಗವಾಗಿ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಮ್ಮ ಐಡಿ ಕಾರ್ಡ್ಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣ ಹೊಂದಿರುವ ಟ್ಯಾಗ್ಅನ್ನೇ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…