ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.
ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ ಹಾಡಿದರು.
ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾನು ಹಾರಿಕೆ ಉತ್ತರ ಕೊಡುವುದಿಲ್ಲ. ಸಮರ್ಪಕ ಉತ್ತರ ಕೊಡುತ್ತೇನೆ ಎಂದರು. ಆಗ ಸ್ಪಷ್ಟನೆ ನೀಡಿದ ಸುನೀಲ್ಕುಮಾರ್, ನಾನು ಹಾಗೇ ಹೇಳಿಲ್ಲ. ನಿಮ್ಮ. ಆರೈಕೆ ನೋಡಿಕೊಳ್ಳಿ ಎಂದು ಸ್ಪಷ್ಟಪಡಿಸಿದರು.
ನೀವು ಕೆಮ್ಮಿದರೆ ಯಾರ್ಯಾರಿಗೆ ಏನೇನು ಆಗುತ್ತದೋ ಎಂದು ಛೇಡಿಸಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಯು.ಟಿ.ಖಾದರ್ ಅವರು, ಉಪಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಮಾತ್ರ ನಿಮಗೆ ಕಾಳಜಿಯೇ? ಬೇರೆಯವರ ಆರೈಕೆಯ ಬಗ್ಗೆ ಕಾಳಜಿ ಇಲ್ಲವೇ ಎಂದು ಹೇಳಿ, ಉತ್ತರ ಮುಂದುವರಿಸಲು ಸೂಚಿಸಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…