ಮಂಗಳೂರು: ಯೂಟ್ಯೂಬರ್ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಅಭಿಷೇಕ್ನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್ ಹಾಗೂ ವೀಕ್ಷಣೆಗಾಗಿ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್, ಗಿರೀಶ್ ಮಟ್ಟಣ್ಣವರ್ ಸಂದರ್ಶನ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದರು.
6 ತಿಂಗಲ ಹಿಂದೆ ಗಿರೀಶ್ ಮಟ್ಟಣ್ಣವರ್ ಸಂಪರ್ಕಿಸಿದ್ದ ಅಭಿಷೇಕ್ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದರು. ಅಲ್ಲದೇ ಪ್ರಕರಣ ದಾಖಲಾಗುವ ಮುನ್ನವೇ ವಿಡಿಯೋ ಮಾಡಿದ್ದರು.
ಇದನ್ನು ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಶಾಸಕರಿಂದ ಧರ್ಮಸ್ಥಳ ಯಾತ್ರೆ
ಸುಜಾತಾ ಭಟ್ ಭೇಟಿ ಅನನ್ಯಾ ಭಟ್ ಕಾಲ್ಪನಿಕ ಕಥೆ ಬಗ್ಗೆ ಹಾಗೂ ಬಂಗ್ಲಗುಡ್ಡಕ್ಕೆ ಭೇಟಿ ನೀಡಿ ಜಯಂತ್ ಹಾಗೂ ಅಭಿಷೇಕ್ ವಿಡಿಯೋ ಮಾಡಿದ್ದರು. ಈ ಬಗ್ಗೆಯೂ ಎಸ್ಐಟಿ ಅಧಿಕಾರಿಗಳು ಅಭಿಷೇಕ್ನನ್ನು ತೀವ್ರ ವಿಚಾರಣೆ ನಡೆಸಿದ್ದು, ಲೈಕ್ಸ್ ಹಾಗೂ ಹೆಚ್ಚಿನ ವೀವ್ಸ್ಗಾಗಿ ತಾನು ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೇ ತನ್ನಿಂದ ತಪ್ಪಾಗಿದೆ ಎಂದು ವಿಚಾರಣೆ ವೇಳೆ ಕಣ್ಣೀರಿಟ್ಟಿದ್ದಾರೆ.
ಪ್ರಕರಣ ಸಂಬಂಧ ಮತ್ತಷ್ಟು ಯೂಟ್ಯೂಬರ್ಗಳಿಗೂ ಎಸ್ಐಟಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…