sameer
ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಸುಮೋಟೋ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಿನ್ನೆ ವಕೀಲರ ಜೊತೆ ಸಮೀರ್ ವಿಚಾರಣೆಗೆ ಹಾಜರಾಗಿದ್ದರು. ಸಮೀರ್ರನ್ನು ಬರೋಬ್ಬರಿ 7 ಗಂಟೆಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎರಡನೇ ದಿನವಾದ ಇಂದು ವಿಚಾರಣೆಗೆಂದು ಸಮೀರ್ ಹಾಜರಾಗಿದ್ದು, ಇಬ್ಬರು ವಕೀಲರು ಕೂಡ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…