sameer
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್ ಸಮೀರ್ ಎಂ.ಡಿ ಹೇಳಿದ್ದಾರೆ.
ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನನಗೆ ಈವರೆಗೂ ಎಸ್ಐಟಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹೋಗಿದ್ದೆ. ಎಲ್ಲಾ ವಿಚಾರಣೆ ಮುಗಿದಿದೆ. ಎಲ್ಲಾ ವಿಷಯದ ಬಗ್ಗೆಯೂ ಶೀಘ್ರದಲ್ಲಿಯೇ ಕ್ಲಾರಿಟಿ ಕೊಡುತ್ತೇನೆ ಎಂದು ಹೇಳಿದರು.
ಇನ್ನು ವಿದೇಶದಿಂದ ಫಂಡಿಂಗ್ ವಿಚಾರವಾಗಿ ಮಾತನಾಡಿದ ಅವರು, ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವೇ ಸತ್ಯಾ ಸತ್ಯತೆ ಹೊರಬರುತ್ತದೆ. ಆರೋಪಗಳಿಗೆಲ್ಲಾ ಉತ್ತರ ಕೊಡಲು ಆಗಲ್ಲ. ತನಿಖೆ ಬಳಿಕ ಪೊಲೀಸರೇ ಎಲ್ಲವನ್ನೂ ಬಹಿರಂಗ ಪಡಿಸುತ್ತಾರೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…