sameer
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್ ಸಮೀರ್ ಎಂ.ಡಿ ಹೇಳಿದ್ದಾರೆ.
ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನನಗೆ ಈವರೆಗೂ ಎಸ್ಐಟಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹೋಗಿದ್ದೆ. ಎಲ್ಲಾ ವಿಚಾರಣೆ ಮುಗಿದಿದೆ. ಎಲ್ಲಾ ವಿಷಯದ ಬಗ್ಗೆಯೂ ಶೀಘ್ರದಲ್ಲಿಯೇ ಕ್ಲಾರಿಟಿ ಕೊಡುತ್ತೇನೆ ಎಂದು ಹೇಳಿದರು.
ಇನ್ನು ವಿದೇಶದಿಂದ ಫಂಡಿಂಗ್ ವಿಚಾರವಾಗಿ ಮಾತನಾಡಿದ ಅವರು, ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವೇ ಸತ್ಯಾ ಸತ್ಯತೆ ಹೊರಬರುತ್ತದೆ. ಆರೋಪಗಳಿಗೆಲ್ಲಾ ಉತ್ತರ ಕೊಡಲು ಆಗಲ್ಲ. ತನಿಖೆ ಬಳಿಕ ಪೊಲೀಸರೇ ಎಲ್ಲವನ್ನೂ ಬಹಿರಂಗ ಪಡಿಸುತ್ತಾರೆ ಎಂದು ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…