ರಾಜ್ಯ

ಕಾಂಗ್ರೆಸ್‌ ಸರ್ಕಾರದ ʼಯುವನಿಧಿʼ ಯೋಜನೆ ಜಾರಿಗೆ ದಿನಾಂಕ ಫಿಕ್ಸ್

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು ತಿಳಿಸಿದ್ದಾರೆ. ಡಿಸೆಂಬರ್‌ 21ರಿಂದ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

“ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ.” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

 

andolana

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

38 mins ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

3 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

4 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

6 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

9 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

10 hours ago