ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಟ್ವೀಟ್ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು ತಿಳಿಸಿದ್ದಾರೆ. ಡಿಸೆಂಬರ್ 21ರಿಂದ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
“ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ.” ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…