ಕುಮಾರಸ್ವಾಮಿ ಎಂದರೆ ಯೂಟರ್ನ್: ಜಮೀರ್
ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್. ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಅಂತೆಲ್ಲಾ ಲಘುವಾಗಿ ಮಾತನಾಡಿದ್ದಾರೆ. ಅಂಥವರ ಬಳಿ ಯಾಕೆ ಓಟು ಕೇಳಬೇಕು. ನಿನ್ನೆಯು ಕುಮಾರಸ್ವಾಮಿ ಅದೇ ಹೇಳಿದ್ದಾರೆ. ಹೌದು ಸ್ವಾಮಿ ಮುಸ್ಲಿಮರು ಬಡವರು ಅಂಥವರ ಬಳಿ ನೀವು ಓಟು ಕೇಳಬಾರದು ಎಂದು ಕಿಡಿಕಾರಿದರು.
ನಾನು ದೇವೇಗೌಡರ ಕುಟುಂಬ ಖರೀದಿ ಮಾಡುತ್ತೇನೆ ಎಂದು ಹೇಳಿಲ್ಲ. ಕುಮಾರಸ್ವಾಮಿ ಮುಸ್ಮಿಮರು ನನಗೆ ಬೇಕಾಗಿಲ್ಲ ಅಂತಾ ಹೇಳಿದ್ರು. ಈ ಹಿನ್ನೆಲೆ ಮುಸ್ಮಿಂ ಓಟು ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡ್ತಿದ್ದೀರಿ ಅಲ್ವ? ಇದು ಎಷ್ಟು ಸರಿ ಅಂತ ನಾನು ಕೇಳಿದ್ದು ಎಂದರು.
ನಾನು ಮಠದ ಹುಡುಗ
ನಾನು ಆದಿಚುಂಚನಗಿರಿ ಮಠದಲ್ಲಿ ಬೆಳದಿದ್ದು. ನಾನು ಮಠದ ಹುಡುಗ. ಒಕ್ಕಲಿಗರ ಬಗ್ಗೆ ಗೌರವವಿದೆ. ಸ್ವಾಮೀಜಿ ಮಡಿಲಲ್ಲಿ ಬೆಳೆದವ ನಾನು. ಬೇಕಿದ್ದರೆ ಕುಮಾರಸ್ವಾಮಿಯನ್ನೇ ಕೇಳಿ. ನಾನು ಕುಮಾರಸ್ವಾಮಿ ಬಗ್ಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಅಷ್ಟೇ ಎಂದು ಪುನರುಚ್ಚರಿಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…