ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ. ಒಂದು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅನಂತ ನಾಗೇಶ್ವರನ್ ಮಾರ್ಗದರ್ಶನದಲ್ಲಿ ಹಣಕಾಸು ಇಲಾಖೆಯಲ್ಲಿ …
ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ. ಒಂದು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅನಂತ ನಾಗೇಶ್ವರನ್ ಮಾರ್ಗದರ್ಶನದಲ್ಲಿ ಹಣಕಾಸು ಇಲಾಖೆಯಲ್ಲಿ …
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಪ್ರದೇಶಗಳಲ್ಲಿ ಭಾಷಾ ದುರಭಿಮಾನ ತೀವ್ರವಾಗುತ್ತಿದೆ. ಇದೇನೂ ದಿಢೀರ್ ಆಗಿ ಹುಟ್ಟಿಕೊಂಡ ಪ್ರಕ್ರಿಯೆ ಅಲ್ಲ. ಹಾಗೆಯೇ ಪ್ರಧಾನವಾಗಿ ಭಾಷೆಗೆ ಸಂಬಂಽಸಿದ ವಿಷಯವೂ ಅಲ್ಲ. ಬೆಳಗಾವಿ-ನಿಪ್ಪಾಣಿಯ ಜನರಿಗೆ ಮರಾಠಿಯ ಬಗ್ಗೆಯಾಗಲಿ ಅಥವಾ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿನ ಜನರಿಗೆ ಕನ್ನಡ ಭಾಷೆಯ …
ಕೆ.ಬಿ.ರಮೇಶನಾಯಕ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛತಾ ನಗರಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು ಹೆಮ್ಮೆಯಿಂದ ಬೀಗಿದ್ದು ಉಂಟು. ಆದರೂ, ಘನತ್ಯಾಜ್ಯ ನಿರ್ವಹಣೆಯಲ್ಲಿ ಮತ್ತಷ್ಟು ವೈಜ್ಞಾನಿಕ ಸುಧಾರಣೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಅಲ್ಲದೆ, ಎಲ್ಲೆಂದರಲ್ಲಿ ಘನತ್ಯಾಜ್ಯ ಬೀಸಾಡುವವರಿಗೆ …
ಡಾ.ಎಸ್.ಶ್ರೀಕಾಂತ್, ಡೀಡ್ ಸಂಸ್ಥೆ, ಹುಣಸೂರು. ಒಳಮೀಸಲಾತಿ ಕುರಿತು ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ. ಮೀಸಲಾತಿಯ ಫಲ ಉಣ್ಣುತ್ತಿರುವವರು ಒಳಮೀಸಲಾತಿ ಬೇಡ ಎಂತಲೂ, ಮೀಸಲಾತಿಯನ್ನು ಬಳಸಿಕೊಳ್ಳಲಾಗದೆ ಹತಾಶೆಯಾಗಿರುವವರು ಒಳಮೀಸಲಾತಿ ಬೇಕೆಂತಲೂ ವಾದಿಸುತ್ತಲೇ ಇದ್ದಾರೆ. ಆದರೆ ಸಾಮಾಜಿಕ ನ್ಯಾಯದಡಿ ಹಾಗೂ ಸಂವಿಧಾನಬದ್ದ ಹಕ್ಕುಗಳನ್ನು ದಕ್ಕಿಸಿಕೊಳ್ಳುವಾಗ ಸರ್ವರಿಗೂ …
ಬಲಗೈ ಹೋದರೇನು? ಎಡಗೈ ಇದೆ ಎನ್ನುವ ದಿಟ್ಟೆ ರೇಣು ಖಾಟೂನ್! ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ನ ೨೪ ವರ್ಷ ಪ್ರಾಯದ ರೇಣು ಖಾಟುನ್ ಬಾಲ್ಯದಿಂದಲೂ ತಾನೊಬ್ಬಳು ನರ್ಸ್ ಆಗಬೇಕು, ಸಾಧ್ಯವಾದರೆ ಸರಕಾರಿ ಆಸ್ಪತ್ರೆಯಲ್ಲಿ ಕೆಲಸ ಪಡೆಯಬೇಕು ಎಂಬ ಗುರಿ ಹಾಕಿಕೊಂಡು ಬಂದ …
ಟಿ.ಎಸ್.ವೇಣುಗೋಪಾಲ್ ಆರ್ಥಿಕ ಸಂಕಷ್ಟದ ಸಮಯದಲ್ಲಿ ಅತಿಯಾಗಿ ಲಾಭ ಮಾಡಿಕೊಳ್ಳುತ್ತಿರುವ ಕಾರ್ಪೊರೇಟ್ ಜಗತ್ತಿಗೂ ಒಂದು ಜವಾಬ್ದಾರಿಯಿದೆ ೧೯೪೭ರಲ್ಲಿ ಒಂದು ಡಾಲರಿಗೆ ೪.೧೬ ರೂಪಾಯಿ ಇತ್ತು. ಈಗ ೭೫ ವರ್ಷಗಳ ನಂತರ ಅದು ೮೦ ರೂಪಾಯಿಯ ಹೊಸ್ತಿಲಲ್ಲಿ ಇದೆ. ರೂಪಾಯಿ ಮೌಲ್ಯದ ಕುಸಿತ ಇನ್ನೂ …