Mysore
25
overcast clouds
Light
Dark

ಎಚ್.ಡಿ. ಕುಮಾರಸ್ವಾಮಿ

Homeಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ. https://twitter.com/ChetanAhimsa/status/1622468290693189632?t=2qTceBs4dl_pCtQAkfHtVA&s=08 ಈ ಹಿಂದೆ ಕುಮಾರಸ್ವಾಮಿ ಅವರು, …

ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಹೆಸರು ಶಿಫಾರಸು ಮೈಸೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನ ಮಾಡುತ್ತಲೇ ಬಂದಿದ್ದರೂ ಸಾಧ್ಯವಾಗಿಲ್ಲ. ಮುಂಬರುವ ಚುನಾವಣೆಯಲ್ಲೂ ಜಾ.ದಳ ಸೋಲಿಸಲಾಗದು. ಪ್ರಾದೇಶಿಕ ಪಕ್ಷ ಉಳಿಸುವ ಜತೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಕೈ ಬಲಪಡಿಸಲು ಜಾ.ದಳದ ಅಭ್ಯರ್ಥಿಗಳನ್ನು …

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ …