Mysore
24
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ನೋಟ್ ಬ್ಯಾನ್

Homeನೋಟ್ ಬ್ಯಾನ್

ಪ್ರೊ.ಆರ್.ಎಂ.ಚಿಂತಾಮಣಿ ನಾವು ಭಾರತೀಯರು ಅನೇಕ ಸಂದರ್ಭಗಳಲ್ಲಿ ಅನೇಕ ವಿಷಯಗಳಲ್ಲಿ ಗುರಿಯನ್ನು ಬಿಟ್ಟು ಬರಿ ಮಾರ್ಗವನ್ನೇ ಹಿಡಿದುಕೊಂಡು ಎಳೆದಾಡುತ್ತಿರುತ್ತೇವೆ. ಮುಖ್ಯ ಉದ್ದೇಶಗಳನ್ನೇ ಮರೆತು ಸಾಧನೆಗಳಿಗೆ ಜೋತುಬಿದ್ದಿರುತ್ತೇವೆ. ಮೂಲ ದೇವರನ್ನೇ ಗಮನಿಸದೆ ಪೂಜಾರಿ ಮಾಡಿದ ಅಲಂಕಾರಗಳನ್ನೇ ಹೊಗಳುತ್ತಾ ದೇವಸ್ಥಾನಗಳಲ್ಲಿ ಅಡ್ಡಬಿದ್ದು ‘ದರ್ಶನವಾಯಿತು’ ಎಂದು ಬೀಗುತ್ತೇವೆ. …

Stay Connected​
error: Content is protected !!