Mysore
19
mist

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಚಿಂತಾಮಣಿ

Homeಚಿಂತಾಮಣಿ

ಪ್ರೊ.ಆರ್.ಎಂ.ಚಿಂತಾಮಣಿ ನಾವು ಭಾರತೀಯರು ಅನೇಕ ಸಂದರ್ಭಗಳಲ್ಲಿ ಅನೇಕ ವಿಷಯಗಳಲ್ಲಿ ಗುರಿಯನ್ನು ಬಿಟ್ಟು ಬರಿ ಮಾರ್ಗವನ್ನೇ ಹಿಡಿದುಕೊಂಡು ಎಳೆದಾಡುತ್ತಿರುತ್ತೇವೆ. ಮುಖ್ಯ ಉದ್ದೇಶಗಳನ್ನೇ ಮರೆತು ಸಾಧನೆಗಳಿಗೆ ಜೋತುಬಿದ್ದಿರುತ್ತೇವೆ. ಮೂಲ ದೇವರನ್ನೇ ಗಮನಿಸದೆ ಪೂಜಾರಿ ಮಾಡಿದ ಅಲಂಕಾರಗಳನ್ನೇ ಹೊಗಳುತ್ತಾ ದೇವಸ್ಥಾನಗಳಲ್ಲಿ ಅಡ್ಡಬಿದ್ದು ‘ದರ್ಶನವಾಯಿತು’ ಎಂದು ಬೀಗುತ್ತೇವೆ. …

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಒಂದು ಖಡಕ್ ಆದೇಶ ಹೊರಡಿಸಿ ರಾಜ್ಯ ಸರ್ಕಾರಗಳು ಕಷ್ಟಗಳ ಸುಳಿಯಲ್ಲಿ ಇರುವ ತಮ್ಮ ವಿದ್ಯುತ್ ವಿತರಣಾ ಕಂಪನಿಗಳಿಗೆ  ೨.೫ ಲಕ್ಷ ಕೋಟಿ ರೂ.ಗಳನ್ನು ಕೂಡಲೇ ಒದಗಿಸಬೇಕೆಂದು ತಿಳಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದಕರಿಗೆ …

-ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಸಚಿವ ಸಂಪುಟ ಕಳೆದ ವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರದ ಟೆಲಿ ಸಂಪರ್ಕ ಕಂಪನಿ ಭಾರತದ ಸಂಚಾರ ನಿಗಮ ಲಿ.( ಬಿಎಸ್‌ಎನ್‌ಎಲ್)ಪುನಶ್ಚೇತನಕ್ಕೆ ನಾಲ್ಕು ವರ್ಷಗಳ ಯೋಜನೆಯನ್ನು ರೂಪಿಸಿದೆ. ದೇಶದ ದೂರ ಸಂಪರ್ಕ ವಲಯದಲ್ಲಿ ಆರೋಗ್ಯಕರ ಸ್ಪರ್ಧೆಗಾಗಿ ಇದೊಂದು ಉತ್ತಮ …

Stay Connected​
error: Content is protected !!