ಶ್ರೀನಗರ: ಜುಲೈ.3ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್ಪಿಎಫ್ ಎನ್ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ. ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್ಪಿಎಫ್ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ …

