ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಪ್ರತಿಭಟನೆಯನ್ನು ಮಂದುವರೆಸಿದ್ದಾರೆ. ಮಾನಸಗಂಗೋತ್ರಿಯ ಆವರಣದಲ್ಲಿ ಸಂಶೋಧಕರ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ …










